ವಿದ್ಯುತ್ ಕಂಟ್ರಾಕ್ಟರ್ ದಾರರ ಸಂಘದ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ಬೇಟಿ.

ಸುಬ್ರಹ್ಮಣ್ಯ, ಡಿ.15: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ರಮೇಶ್ ಅವರು ಮನೆಯವರೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರು ಸರ್ಪಸಂಸ್ಕಾರ ನಾಗ ಪ್ರತಿಷ್ಠೆ ಆಶ್ಲೇಷ ಬಲಿ ಇತ್ಯಾದಿ ಸೇವೆಗಳನ್ನ ಮಾಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಸುಳ್ಯ ತಾಲೂಕು ವಿದ್ಯುತ್ತು ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷ ವಸಂತಕುಮಾರ ಕಿದಿಲ ಬರಮಾಡಿಕೊಂಡರು.

Post a Comment

أحدث أقدم