ಕುಕ್ಕೆ ದೇವಳಕ್ಕೆ ತಮಿಳು ಚಿತ್ರ ನಿರ್ದೇಶಕ ಅತ್ಲೇ ಭೇಟಿ, ಅನ್ನದಾನಕ್ಕೆ ದೇಣಿಗೆ.

ಸುಬ್ರಹ್ಮಣ್ಯ ಜ.31: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು .ತದನಂತರ ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ ರೂಪಾಯಿ 10 ಲಕ್ಷದ ಬ್ಯಾಂಕ್ ಚೆಕ್ ಅನ್ನು ಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಿರುವರು. ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅತ್ಲೇ ಅವರನ್ನು ಶಾಲು ಹೊಂದಿಸಿ ಸ್ಮರಣೆಗೆ ನೀಡಿ ಗೌರವಿಸಿದರು. ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮರಾವ್ ಉಪಸ್ಥಿತರಿದ್ದರು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ