ಹಿರಿಯ ಸಹಾಯಕ ಆಯುಕ್ತರಾಗಿ ಭಡ್ತಿ ಹೊಂದಿದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಗಳನ್ನು ಗುರುವಾರ ಶ್ರೀ ದೇವಳದ ಆಡಳಿತ ಕಚೇರಿಯಲ್ಲಿ ಅಭಿನಂದಿಸಲಾಯಿತು.ಪದೋನ್ನತಿ ಹೊಂದಿದ ಅಧಿಕಾರಿಯನ್ನು ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಗೌರವಿಸಿದರು.
ಈ ಸಂದರ್ಭ ಶ್ರೀ ದೇವಳದ ಅಭಿಯಂತರ ಉದಯಕುಮಾರ್, ಹಿರಿಯ ಸಿಬ್ಬಂದಿ ಕೆ.ಎಂ.ಗೋಪಿನಾಥ್ ನಂಬೀಶ, ಸಿಬ್ಬಂದಿಗಳಾದ ನೋಣಪ್ಪ ಗೌಡ, ಅಶೋಕ್
إرسال تعليق