ಉಪ್ಪಿನಂಗಡಿ: ಜೇಸಿಐ ಭಾರತದ ವಲಯ 15ರ ಉದಕ ಪತ್ರಿಕೆಯನ್ನು ಜೇಸಿಐ ಕಾರ್ಕಳ ರೂರಲ್ ಘಟಕದ ಆತಿಥ್ಯದಲ್ಲಿ ನಡೆದ ವಲಯದ ವಿವಿಧ ಘಟಕಗಳ ಘಟಕಾಧಿಕಾರಿಗಳ ತರಬೇತಿ ಕಮ್ಮಟದಲ್ಲಿ ಪೂರ್ವ ರಾಷ್ಟ್ರೀಯ ಅಧ್ಯಕ್ಷ ಜೇಸಿ ಟಿವಿಎನ್ ಮೂರ್ತಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜೇಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷ ಜೇಸಿ ಜಿಎಸ್ಎನ್ ವರ್ಮಾ,ವಲಯಾಧ್ಯಕ್ಷ ಜೇಸಿ ಸೆನೆಟರ್ ಅಭಿಲಾಷ್, ನಿಕಟಪೂರ್ವ ವಲಯಾಧ್ಯಕ್ಷ ಜೇಸಿ ಅಡ್ವೊಕೇಟ್ ಗಿರೀಶ್, ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸೆನೆಟರ್ ಜೇಸಿ ಸದಾನಂದ ನಾವಡ , ಪೂರ್ವ ವಲಯಾಧ್ಯಕ್ಷ ಜೇಸಿ ಸೆನೆಟರ್ ಕೃಷ್ಣ ಮೋಹನ್ , ಜೆಎಸಿ
Post a Comment