ಕುಕ್ಕೆ ದೇವಳಕ್ಕೆ ರಾಜ್ಯ ಸಾಂಸ್ಥಿಕ ಹಾಗೂ ಯೋಜನಾ ಸಚಿವ ಸುಧಾಕರ್ ಭೇಟಿ.

ಸುಬ್ರಮಣ್ಯ ಮಾ.22: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಸರ್ಕಾರದ ಸಾಂಸ್ಥಿಕ ಹಾಗೂ ಯೋಜನಾ ಸಚಿವ ಸುಧಾಕರ್ ಇಂದು ಮಧ್ಯಾಹ್ನ ಭೇಟಿ ನೀಡಿದರು. ಸಚಿವರನ್ನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್ ಅವರು ಸ್ವಾಗತಿಸಿ ಬರಮಾಡಿಕೊಂಡರು. ಸಚಿವರು ಇಂದು ಸುಬ್ರಮಣ್ಯದಲ್ಲಿ ತಂಗಿ ನಾಳೆ ಆಶ್ಲೇಷ ಬಲಿ ಪೂಜೆ ಹಾಗೂ ತುಲಾಭಾರ ಸೇವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!