ಕೆ.ಎಸ್‌.ಎಸ್ ಕಾಲೇಜಿನ ರೇಂಜರ್ ವಿದ್ಯಾರ್ಥಿಗಳು ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದಲ್ಲಿ ಭಾಗವಹಿಸಿದರು.

ದಿನಾಂಕ 10/03/2025 ರಿಂದ 12/03 ದ/2025 ರ ವರೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಉಡುಪಿ ಅಲ್ಲಿ ನಡೆದ ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ರಾಜ್ಯ ಪುರಸ್ಕಾರ ಪಡೆದ ರೇಂಜರ್ ವಿದ್ಯಾರ್ಥಿ ಶರಣ್ಯ ಮತ್ತು ಕವಿತಾಕ್ಷಿ ಅವರು ಭಾಗವಹಿಸಿರುತ್ತಾರೆ

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!