ಜಮ್ಮು ಕಾಶ್ಮೀರದ ಪಹಲ್ ಗಾಂವ ನಲ್ಲಿ ಭಯೋತ್ಪಾದಕ ದಾಳಿ :ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬಂದ್.

ಜಮ್ಮು ಕಾಶ್ಮೀರದ ಪಹಲ್ ಗಾಂವ್ ನಲ್ಲಿ ಭಯೋತ್ಪಾದಕ ದಾಳಿ ಖಂಡಿಸಿ ಗುತ್ತಿಗಾರಿನಲ್ಲಿ ಇಂದು ಒಂದು ಗಂಟೆ ಸ್ವಯಂ ಪ್ರೇರಿತ ಬಂದ್ ನಡೆಸಲಾಯಿತು. 
                                
 ಗುತ್ತಿಗಾರಿನ ವರ್ತಕರ ಸಂಘ, ಜೀಪು ಚಾಲಕ ಮಾಲಕರ ಸಂಘ, ಆಟೋ ಚಾಲಕ ಮತ್ತು ಮಾಲಕರ ಸಂಘ, ಹಾಗೂ ಸರ್ವಧರ್ಮದ ನಾಗರೀಕ ಬಂಧಗಳು. ಭಾಗವಹಿಸಿ ಪ್ರತಿಭಟನಾ ಸಭೆ‌ ನಡೆಸಲಾಯಿತು. ಸಭೆಯನ್ನು ಉದ್ದೇಶಿಸಿ ವೆಂಕಟ್ ದಂಬೆಕೋಡಿ ಮಾತನಾಡಿದರು., ಕಿಶೋರ್ ಕುಮಾರ್ ಪೈಕ ಧನ್ಯವಾದವಿತ್ತರು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ