ಈ ಸಂದರ್ಭದಲ್ಲಿ ಕೊಂಬಾರು ಗ್ರಾಮ ಪಂಚಾಯತ್ ಅಧ್ಯಕ್ಷ ಮಧುಸೂದನ್ ಕೊಂಬಾರು, ಸದಸ್ಯರು, ಪಿಡಿಒ, ಇಂಜಿನಿಯರ್ ಭರತ್, ತಾಲೂಕು ಪಂಚಾಯತ್ ಅಧಿಕಾರಿಗಳು, ಹಾಗೂ ಊರಿನ ಪ್ರಮುಖರಾದ ಕೃಷ್ಣ ಶೆಟ್ಟಿ, ಮೆದಪ್ಪ ಡೆಪ್ಪುಣಿ, ವಾಡ್ಯಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು. ಸ್ಥಳೀಯ ರಸ್ತೆಯಿಂದ ಪ್ರಯೋಜನಪಡುವ ಫಲಾನುಭವಿಗಳು ಮತ್ತು ಗ್ರಾಮದ ಹಲವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸೇತುವೆ ಕಾಮಗಾರಿ ಪೂರ್ಣಗೊಂಡ ನಂತರ ಗ್ರಾಮದ ಸಂಪರ್ಕ ವ್ಯವಸ್ಥೆ ಸುಧಾರಣೆಯಾಗಲಿದ್ದು, ನಾಗರಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಶಾಸಕಿ ಹೇಳಿದರು.
إرسال تعليق