21ನೇ ಸಾಲಿನ ವರಮಹಾಲಕ್ಷ್ಮಿ ಪೂಜೆಯನ್ನು ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಶೀಲ ಗಣೇಶ್ ರವರು ಅಧ್ಯಕ್ಷತೆ ವಹಿಸಿದರು. ಪೂಜೆಯನ್ನು ದಿನೇಶ್ ಬನ್ನಿಂತಾಯ ರವರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿಸಿದರು.
ಪೂಜೆಯಲ್ಲಿ ಸಾರ್ವಜನಿಕರು ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರುಗಳು ಸಕ್ರಿಯವಾಗಿ ಭಾಗವಹಿಸಿ ಭಗವತಿ ವರಮಹಾಲಕ್ಷ್ಮಿಯ ಆಶೀರ್ವಾದವನ್ನು ಪಡೆದರು.
إرسال تعليق