ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿ ಯ ವಿವಿಧ ಸಂಘ ಟನೆಗಳಿಂದ ಗೌರವ ಅರ್ಪಣೆ.

ನೆಲ್ಯಾಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ  ಧರ್ಮಾ ಧ್ಯಕ್ಷ ರಾಗಿ ಪೀಠಾ ರೋಹಣ ಪರಮ ಪೂಜ್ಯ  ಅತಿ ವಂದನಿಯ ಮಾರ್ ಜೇಮ್ಸ್ ಪಟ್ಟೆರಿಲ್ ಸಿ ಎಂ ಎಫ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪೂಜ್ಯರನ್ನು ನೆಲ್ಯಾಡಿ ಪೇಟೆ ಹಾಗೂ ಸಮೀಪದ ವಿವಿಧ ಸಂಘ ಸಂಸ್ಥೆಗಳ ನೇತೃ ತ್ವದಲ್ಲಿ ಸನ್ಮಾನಿಸಿ ಗೌರವ ಸೂಚಿಸಲಾಯಿತು. ವರ್ತಕ ಸಂಘ, ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ, ಕಟ್ಟಡ ಮಾಲಕ ರ ಸಂಘ, ರಿಕ್ಷಾ ಚಾಲಕ ಮಾಲಕ ಸಂಘ ಟಾಕ್ಸಿ ವಾಹನಗಳ ಸಂಘ ಹಾಗೂ ಇತರೆ ಸಾಮಾಜಿಕ ಮತ್ತು ಹಾಗೂ ರಾಜಕೀಯ ಮುಖಂಡರು ಬಾಗವಹಿಸಿ ಶುಭ ಹಾರೈಸಿದರು.ಶ್ರೀ ಟೋಮಿ ಮಟ್ಟಮ್, ರಘು ಲಾಲ್, ಗಣೇಶ್ ರಶ್ಮಿ, ರಫೀಕ್ ಸೀಗಲ್, ಮುತಾಲಿಬ್ ಎಂ ಆರ್, ದಿನೇಶ್ ಎಂ ಟಿ, ಪ್ರಶಾಂತ್ ನೇಸರ, ರಿಚರ್ಡ್ ಫೆರ್ನಾಂಡಿಸ್, ಜೋಸೆಫ್ ಡಿ ಸೋಜಾ ಸಂತೋಷ್ ಹೊಸಮಜಾಲು ಉಪಸ್ಥಿತರಿದ್ದರು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ